ಎಬಿವಿಪಿ ಮಂಗಳೂರು ವಿಭಾಗದ ಸರ್ವ ಕಾಲೇಜ್ ಪದಾಧಿಕಾರಿಗಳ ಘೋಷಣೆ ಹಿತೇಶ್ ಪಾಟಾಳಿ ಮಂಗಳೂರು ವಿಭಾಗದ ಅಧ್ಯಕ್ಷರಾಗಿ ಆಯ್ಕೆ

  • 27 Oct 2024 07:26:08 PM


ಮಂಗಳೂರು : ಅಖಿಲ ಭಾರತೀಯ ವಿದ್ಯಾ ಪರಿಷತ್ ಮಂಗಳೂರು ವಿಭಾಗದ ಸರ್ವ ಕಾಲೇಜ್ ಚುನಾವಣೆಯಲ್ಲಿ ಮಂಗಳೂರು ವಿಭಾಗದ ಅಧ್ಯಕ್ಷರಾಗಿ ಆಯ್ಕೆಯಾಗಿರುವ  ಹಿತೇಶ್ ಪಾಟಾಳಿ ಅವರಿಗೆ ಎಬಿವಿಪಿ ಕಾರ್ಯಕರ್ತರ ಅಭಿನಂದನ ಸಮರ್ಪಣೆ

 

 

26/10/2024 ರಂದು ಮಂಗಳೂರಿನ ಟೌನ್ ಹಾಲ್ ನಲ್ಲಿ ನಡೆದ ಎಬಿವಿಪಿ ಸಭೆಯಲ್ಲಿ ಆಯ್ಕೆ ಮಾಡಿರುತ್ತಾರೆ. ಹಿಂದೂ ಪರಸಂಘಟನೆಯಲ್ಲಿ ಕೆಲಸ ಮಾಡುತ್ತಿದ್ದ ಹಿತೇಶ್ ಪಾಟಾಳಿವರಿಗೆ ಜವಾಬ್ದಾರಿ ನೀಡಿರುವುದು ಸ್ವಾಗತ ಅರ್ಹ ಎಂದು ಎಬಿವಿಪಿ ಮಂಗಳೂರು ಜಿಲ್ಲೆಯ ಕಾರ್ಯಕರ್ತರು ತಿಳಿಸಿದ್ದಾರೆ..